
Operation Sindoor | ಕೊತ್ತೂರು ಮಂಜುನಾಥ್ ವಿರುದ್ಧ ದಾಖಲಾಯ್ತು ದೂರು..!
ಬೆಂಗಳೂರು | ಕೋಲಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ (Kottur Manjunath) ವಿರುದ್ಧ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ (Banashankari Police Station) ದೂರು ದಾಖಲಾಗಿದೆ. ಈ ದೂರನ್ನು ನಾಗರಿಕ ಹಕ್ಕು ಹೋರಾಟ ಸಮಿತಿಯ ಉಪಾಧ್ಯಕ್ಷ ಗಣೇಶ್ ಸಿಂಗ್ ಸಲ್ಲಿಸಿದ್ದು, ಶಾಸಕರು ಭಾರತೀಯ ಸೇನೆಯ ಆಪರೇಷನ್ ಸಿಂದೂರ್ (Operation Sindoor) ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. Operation Sindoor ಪಹಲ್ಗಾಮ್ನಲ್ಲಿ ಉಗ್ರರು ನಡೆಸಿದ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ ಆಪರೇಷನ್ ಸಿಂದೂರ್…