Manju

Child Abuse | ಎರಡುವರೆ ವರ್ಷದ ಮಗುವನ್ನು ಬಿಡದ ಕಾಮುಕ

ಮಹಾರಾಷ್ಟ್ರ | ಉಲ್ಲಾಸ್‌ನಗರದಲ್ಲಿ ಮನ ನಡುಗುವಂತಹ ಘಟನೆ ನಡೆದಿದೆ. ಕೇವಲ ಎರಡೂವರೆ ವರ್ಷದ ಮಗುವಿನ (Child Abuse) ಮೇಲೆ ಬೇಸಿಗೆ ಶಿಬಿರದಲ್ಲಿ ನೃತ್ಯ ಶಿಕ್ಷಕನೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಎದುರಾಗಿದೆ. 45 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನೋವಿನಿಂದ ಬಳಲುತ್ತಿದ್ದ (Child Abuse) ಮಗು ಮಗು ತೀವ್ರ ನೋವಿನಿಂದ ಬಳಲುತ್ತಿದ್ದ ಸಂದರ್ಭವನ್ನು ಗಮನಿಸಿದ ಪೋಷಕರು, ಶಂಕೆ ವ್ಯಕ್ತಪಡಿಸಿ ವಿಚಾರಿಸಿದಾಗ ಈ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಮಗು ತನ್ನ ದುಃಖವನ್ನು ವ್ಯಕ್ತಪಡಿಸಲಾಗದ ಪರಿಸ್ಥಿತಿಯಲ್ಲಿ ನೋವಿನಿಂದ (Child…

Read More

Social Media Earnings | ಸೋಶಿಯಲ್ ಮಿಡಿಯಾ ಬಳಕೆ ಮಾಡಿ ಹಣ ಸಂಪಾದಿಸಬಹುದು..?

ಬೆಂಗಳೂರು | ಈಗಿನ ಡಿಜಿಟಲ್ ಯುಗದಲ್ಲಿ ಸೋಶಿಯಲ್ ಮಿಡಿಯಾ (Social Media Earnings) ಕೇವಲ ಮನೋರಂಜನೆಗೆ ಸೀಮಿತವಾಗಿಲ್ಲ. ಯೂಟ್ಯೂಬ್, ಇನ್‌ಸ್ಟಾಗ್ರಾಂ, ಫೇಸ್‌ಬುಕ್, ಟ್ವಿಟರ್ (X) ಹಾಗೂ ಮತ್ತಿತರ ಪ್ಲಾಟ್‌ಫಾರ್ಮ್‌ಗಳ ಮೂಲಕ ನೂರಾರು ಜನರು ತಮ್ಮ ಆಸಕ್ತಿಯನ್ನು ವೃತ್ತಿಯಾಗಿ ಪರಿವರ್ತಿಸಿ ಲಕ್ಷಾಂತರ ರೂಪಾಯಿ ಗಳಿಸುತ್ತಿದ್ದಾರೆ. ಸೋಶಿಯಲ್ ಮಿಡಿಯಾಗಳು (Social Media Earnings) ಹೆಚ್ಚುವರಿ ಆದಾಯಗಳ ದಾರಿ ಸಾಮಾಜಿಕ ಮಾಧ್ಯಮಗಳು ವೈಯಕ್ತಿಕ ಬ್ರಾಂಡ್ ನಿರ್ಮಾಣಕ್ಕೆ ಮತ್ತು ವ್ಯಾಪಾರ ಮಾರುಕಟ್ಟೆಗೆ ಪ್ರಮುಖ ಹಂತವಾಗಿವೆ. ಉತ್ಸಾಹ, ಪ್ರಾಮಾಣಿಕತೆ ಮತ್ತು ನಿಸ್ವಾರ್ಥ ಶ್ರಮವಿದ್ದರೆ, ಯಾವುದೇ…

Read More

Defamation Case | ಮಾನ ನಷ್ಟ ಮೊಕದ್ದಮೆ ಬಗ್ಗೆ ಈ ಮಾಹಿತಿ ತಿಳಿದುಕೊಳ್ಳಿ ಪ್ರಯೋಜನಕ್ಕೆ ಬರುತ್ತೆ..!

ನವದೆಹಲಿ | ಇತ್ತೀಚೆಗಿನ ಹಲವು ಪ್ರಕರಣಗಳಲ್ಲಿ “ಮಾನ ನಷ್ಟ ಮೊಕದ್ದಮೆ” (Defamation Case) ಎಂಬ ಪದ ಹೆಚ್ಚಾಗಿ ಕೇಳಿಸುತ್ತಿದೆ. ಮನುಷ್ಯನಿಗೆ ಸಮಾಜದಲ್ಲಿ ಗೌರವ ಮತ್ತು ಖ್ಯಾತಿ ಅತ್ಯಂತ ಪ್ರಮುಖವಾಗಿದ್ದು, ಯಾರಾದರೂ ಅವಮಾನಕರ ಹೇಳಿಕೆಗಳಿಂದ ಅಥವಾ ಸುಳ್ಳು ಆರೋಪಗಳಿಂದ ಅವನ ಮಾನ ಹಾನಿಯಾದರೆ, ನ್ಯಾಯಾಲಯದಲ್ಲಿ ಮಾನ ನಷ್ಟದ ಮೊಕದ್ದಮೆ ಹೂಡಬಹುದಾಗಿದೆ. ಮಾನ ನಷ್ಟ ಮೊಕದ್ದಮೆ (Defamation Case)  ಎಂದರೇನು..? ಯಾರು ಹಾಕಬಹದು..? ಯಾರಾದರೂ ವ್ಯಕ್ತಿಯ ಬಗ್ಗೆ ಸುಳ್ಳು ಮಾಹಿತಿ, ತಪ್ಪಾದ ಆರೋಪ ಅಥವಾ ಅವಹೇಳನಕಾರಿ ಹೇಳಿಕೆ ನೀಡಿದರೆ, ಅಥವಾ…

Read More

Madenuru Manu Case | ಮಡೆನೂರು ಮನು ಮೊಬೈಲ್ ಫೋನ್ ನಲ್ಲಿ ಸಿಕ್ತು ಮಹತ್ವದ ದಾಖಲೆ

ಬೆಂಗಳೂರು | ಕನ್ನಡದ ಪ್ರಸಿದ್ಧ ನಟ ಮತ್ತು ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ವಿಜೇತ ಮಡೆನೂರು ಮನು (Madenuru Manu Case) ವಿರುದ್ಧ ಅತ್ಯಾಚಾರ ಮತ್ತು ಮೋಸ ಆರೋಪದ ಪ್ರಕರಣದಲ್ಲಿ ಇತ್ತೀಚೆಗೆ ಮಹತ್ವದ ಬೆಳವಣಿಗೆಗಳು ನಡೆದಿವೆ. ಸಹ ನಟಿಗೆ ಮಡೆನೂರು ಮನು (Madenuru Manu Case) ಲೈಂಗಿಕ ದೌರ್ಜನ್ಯ 33 ವರ್ಷದ ಸಹ ನಟಿಯೊಬ್ಬರು ಮನು ವಿರುದ್ಧ ಅತ್ಯಾಚಾರ, ದೈಹಿಕ ಹಲ್ಲೆ, ಮತ್ತು ವಿವಾಹದ ಸುಳ್ಳು ಭರವಸೆಯಡಿ ಲೈಂಗಿಕ ದೌರ್ಜನ್ಯ ಆರೋಪಗಳನ್ನು ಹೊರಿಸಿದ್ದಾರೆ. ಅವರು 2018ರಲ್ಲಿ ಪರಿಚಿತರಾಗಿ,…

Read More

Coastal Karnataka | ಮುಂಗಾರು ಮಳೆಯ ಆರ್ಭಟಕ್ಕೆ ನಡುಗಿದ ಕರಾವಳಿ ಕರ್ನಾಟಕ

ದಕ್ಷಿಣ ಕನ್ನಡ | ಕರ್ನಾಟಕದಲ್ಲಿ ಮುಂಗಾರು ಮಳೆ ನಿರೀಕ್ಷೆಗೂ ಮೊದಲು ಪ್ರವೇಶಿಸಿದ್ದು, ಶುರುವಾಗಿನೇ ಭಾರೀ ಅವಾಂತರಗಳಿಗೆ ಕಾರಣವಾಗುತ್ತಿದೆ. ಕರಾವಳಿ (Coastal Karnataka) ಭಾಗಗಳಲ್ಲಿ ನಿರಂತರ ಮಳೆಯಿಂದಾಗಿ ದೈನಂದಿನ ಜೀವನ ಅಸ್ತವ್ಯಸ್ತವಾಗಿದೆ. (Coastal Karnataka) ಪುತ್ತೂರಿನಲ್ಲಿ ಮರ ಬಿದ್ದು ಕಾರು ನಜ್ಜುಗುಜ್ಜು ದಕ್ಷಿಣ ಕನ್ನಡ ಜಿಲ್ಲೆಯ (Coastal Karnataka) ಪುತ್ತೂರು ತಾಲೂಕಿನ ಕಡಬದಲ್ಲಿ, ಭಾರೀ ಗಾಳಿ ಮಳೆಗೆ ಬೃಹತ್ ಮರ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಸಂಪೂರ್ಣ ನಾಶವಾಗಿದೆ. ಘಟನೆಯ ವೇಳೆ ಕಾರಿನೊಳಗೆ ಇಬ್ಬರು ಮಕ್ಕಳೊಡನೆ…

Read More

Shreyas Iyer | ಬಿಸಿಸಿಐ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ವೀರೇಂದ್ರ ಸೆಹ್ವಾಗ್

ಕ್ರೀಡೆ | ಇಂಗ್ಲೆಂಡ್ ಪ್ರವಾಸಕ್ಕಾಗಿ ಭಾರತ ಟೆಸ್ಟ್ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, 18 ಸದಸ್ಯರ ಬಲಿಷ್ಠ ತಂಡದಲ್ಲಿ ಶ್ರೇಯಸ್ ಅಯ್ಯರ್ (Shreyas Iyer) ಹೆಸರು ಕಾಣೆಯಾಗಿದ್ದು ಹಲವು ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ. ಯುವ ಬ್ಯಾಟರ್ ಶುಭಮನ್ ಗಿಲ್ ಅವರನ್ನು ಟೆಸ್ಟ್ ತಂಡದ ಹೊಸ ನಾಯಕನಾಗಿ ನೇಮಕ ಮಾಡಲಾಗಿದೆ. ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅಸಮಾಧಾನ ಇದಕ್ಕೂ ಮೊದಲು ದೇಶೀಯ ಕ್ರಿಕೆಟ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಶ್ರೇಯಸ್ ಅಯ್ಯರ್‌ಗೆ  (Shreyas Iyer) ಅವಕಾಶ ದೊರೆಯದಿರುವುದು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್…

Read More

India 4th Largest Economy | ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆ ಪಟ್ಟಕ್ಕೇರಿದ ಭಾರತ

ನವದೆಹಲಿ | ಅಂತರರಾಷ್ಟ್ರೀಯ ಹಣಕಾಸು ನಿಧಿ (IMF) ಏಪ್ರಿಲ್ 22, 2025 ರಂದು ಬಿಡುಗಡೆ ಮಾಡಿದ ವರದಿಯಲ್ಲಿ, ಭಾರತವು ಜಪಾನ್ ಅನ್ನು ಮೀರಿ ಪ್ರಪಂಚದ ನಾಲ್ಕನೇ ಅತಿದೊಡ್ಡ ಆರ್ಥಿಕ (India 4th Largest Economy) ಶಕ್ತಿಯಾಗಿ ಹೊರಹೊಮ್ಮಿರುವುದಾಗಿ ಘೋಷಿಸಿದೆ. ಈ ಘೋಷಣೆಯೊಂದಿಗೆ ಭಾರತ ತನ್ನ $4.19 ಟ್ರಿಲಿಯನ್ ಆರ್ಥಿಕತೆಯಿಂದ ಜಪಾನ್ ನಿಂದ ಮುನ್ನಡೆ ಪಡೆದಿದೆ. ಭಾರತವು ಈಗ ನಾಲ್ಕನೇ ಅತಿದೊಡ್ಡ ಆರ್ಥಿಕ (India 4th Largest Economy) ಶಕ್ತಿ ನೀತಿ ಆಯೋಗದ ಸಿಇಒ ಬಿವಿಆರ್ ಸುಬ್ರಹ್ಮಣ್ಯಂ ಅವರು…

Read More

Karnataka Covid Update | ಎಚ್ಚರ..! ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಕೋವಿಡ್ – 19 ಮಹಾಮಾರಿ

ಬೆಂಗಳೂರು | ಕಳೆದ ಕೆಲವು ವಾರಗಳಲ್ಲಿ ಕರ್ನಾಟಕದಲ್ಲಿ ಕೋವಿಡ್–19 (Karnataka Covid Update) ಪ್ರಕರಣಗಳ ಸಂಖ್ಯೆ ಸ್ವಲ್ಪ ಹೆಚ್ಚಳಗೊಂಡಿದ್ದು, ಆರೋಗ್ಯ ಇಲಾಖೆಯು ಜನತೆಗೆ ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾರ್ಗದರ್ಶನದ ಪ್ರಕಾರ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸ್ಕ್ರೀನಿಂಗ್, ಟೆಸ್ಟಿಂಗ್ ಹಾಗೂ ತ್ವರಿತ ಚಿಕಿತ್ಸೆ ವ್ಯವಸ್ಥೆ ಬಲಪಡಿಸಲಾಗಿದೆ. ರಾಜ್ಯದ 5 ಜಿಲ್ಲೆಗಳಲ್ಲಿ ಕೋವಿಡ್ – 19 (Karnataka Covid Update) ಹೆಚ್ಚಳ 2025ರ ಮೇ ತಿಂಗಳ ಮೊದಲ ವಾರದ ವರದಿಯ ಪ್ರಕಾರ, ಬೆಂಗಳೂರು ನಗರ,…

Read More

Priyank Kharge | ಬಿಜೆಪಿ ಪ್ರತಿಭಟನೆಗೆ ಖಡಕ್ ಕೌಂಟರ್ ಕೊಟ್ಟ ಪ್ರಿಯಾಂಕ್ ಖರ್ಗೆ

ಬೆಂಗಳೂರು | ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಬಿಜೆಪಿ ನಾಯಕರು ಹಾಗೂ ಮಾಜಿ ಸಿಎಂಗಳ ವಿರುದ್ಧ ಹರಿಹಾಯ್ದಿದ್ದಾರೆ. ಕಲಬುರಗಿಯಲ್ಲಿ ನಡೆದ ಬೃಹತ್ ಪ್ರತಿಭಟನೆಯ ಬಗ್ಗೆ ಮಾತನಾಡಿದ ಅವರು, ನನ್ನ ಕ್ಯಾಬಿನೆಟ್‌ನಿಂದ ಕೈ ಬಿಡಬೇಕು ಅಂತಾ ಪ್ರತಿಭಟಿಸುತ್ತಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಕಿಡಿ ಕಾರಿದ್ದಾರೆ. ಕಾಂಗ್ರೆಸ್‌ನವರು ಪ್ರಧಾನ ಮಂತ್ರಿ ಮೋದಿ ಅವರ ವಿರುದ್ಧ ಪ್ರಶ್ನೆ ಮಾಡಬಾರದೆಂದು ಬಿಜೆಪಿಯವರು ಹೇಳ್ತಿದ್ದಾರೆ. ದೇಶದ ಆರ್ಥಿಕ ವಿಚಾರಗಳ ಬಗ್ಗೆ ಪ್ರಶ್ನೆ ಮಾಡಿದರೂ ಸಹ ಏನು ತಪ್ಪು ಅಂತಾ ರಾಜಕೀಯ ತಿರುವು…

Read More

Profitable Business | ಈ ಉದ್ಯಮಗಳನ್ನ ಆರಂಭಿಸಿದ್ರೆ ವರ್ಷ ಪೂರ್ತಿ ಆದಾಯ ಗ್ಯಾರಂಟಿ..!

ಬೆಂಗಳೂರು | ಸ್ಥಿರ ಆದಾಯ, ಲಾಭದಾಯಕ ತಳಹದಿ ಮತ್ತು ಸಾಲಿನ ಅವಧಿಯಲ್ಲಿಯೇ ಬೆಳವಣಿಗೆ ಕಂಡುಬರುವ ಕೆಲವು ಉದ್ಯಮಗಳು ವರ್ಷಪೂರ್ತಿ ನಿರಂತರ ಹಣ (Profitable Business) ತಂದುಕೊಡುವ ಶಕ್ತಿಯನ್ನು ಹೊಂದಿವೆ. ಇಂತಹ ಉದ್ಯಮಗಳು ಮಾರುಕಟ್ಟೆಯ ಬೇಡಿಕೆ, ಹವಾಮಾನ ಮತ್ತು ಸೀಜನ್‌ಗೆ ಅಲ್ಪವಾದ ಅವಲಂಬನೆ ಹೊಂದಿರುವುದರಿಂದ ವರ್ಷದ ಎಲ್ಲ ಕಾಲಗಳಲ್ಲಿ ಪ್ರಚಲಿತವಾಗಿರುತ್ತವೆ. ಇದನ್ನು ಓದಿ : Koti Mata Temple | ಈ ದೇವಾಯದಲ್ಲಿ ಗಂಡ ಹೆಂಡತಿ ಒಟ್ಟಿಗೆ ಪೂಜೆ ಮಾಡಬಾರದು..? ಈ ಉದ್ಯಮಗಳು ವರ್ಷದ ಎಲ್ಲಾ ಕಾಲದಲ್ಲೂ ಆದಾಯ…

Read More