Tumkur Metro | ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಗೌಡ ಕೆಂಡ

ತುಮಕೂರು | ಬಿಜೆಪಿ ಸಂಸದ ತೇಜಸ್ವಿ ಸೂರ್ಯ (MP Tejaswi Surya) ವಿರುದ್ಧ ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡ (MLA Suresh Gowda) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತುಮಕೂರಿಗೆ ಮೆಟ್ರೋ (Tumkur Metro) ತರುವ ವಿಚಾರಕ್ಕೆ ಸಂಬಂಧಪಟ್ಟಂತೆ ಸಂಸದ ತೇಜಸ್ವಿ ಸೂರ್ಯ ವಿರೋಧ ವ್ಯಕ್ತಪಡಿಸಿದ್ದಾರೆ ಎಂಬ ಹೇಳಿಕೆಗೆ ತುಮಕೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮೆಟ್ರೋ ಗೆ ವಿರೋಧ ಮಾಡಿರುವುದು ಅವರವರ ಅಭಿಪ್ರಾಯ, ಆದರೆ ಇದು ಇನ್ನೂ ಆರಂಭವೇ ಆಗಿಲ್ಲ ಹೀಗಾಗಿ ವಿರೋಧ ಮಾಡುತ್ತಿರುವುದು ಸರಿಯಲ್ಲ ಎಂದರು….

Read More

Heavy rain in Bengaluru |  ಹೆಚ್ಚಿಗೆ ಮಳೆ ಬಂದಷ್ಟು ಸರ್ಕಾರಕ್ಕೆ ಲಾಭ – ಡಿ ಕೆ ಶಿವಕುಮಾರ್

ಬೆಂಗಳೂರು | ಮಳೆ ಬರಬೇಕು. ಹೆಚ್ಚಿಗೆ ಮಳೆ ಬಂದಷ್ಟು ಸರ್ಕಾರಕ್ಕೆ ಲಾಭ (Heavy rain in Bengaluru). ಭಾನುವಾರ ರಾತ್ರಿ ಸುರಿದ ಮಳೆಯಿಂದ ಗೋಡೆ ಕುಸಿದು ಒಂದು ಸಾವಾಗಿದೆ ಎಂದು ಮಾಹಿತಿ ಬಂದಿದೆ. ಉಳಿದಂತೆ ಯಾವುದೇ ಅವಘಡ ಸಂಭವಿಸಿಲ್ಲ. ನಮ್ಮ ಅಧಿಕಾರಿಗಳ ಪರಿಸ್ಥಿತಿಯನ್ನು ನಿಭಾಯಿಸುತ್ತಿದ್ದಾರೆ. ಕೆಲವು ತಗ್ಗು ಪ್ರದೇಶಗಳಲ್ಲಿ ಮನೆ ಕಟ್ಟಿಕೊಂಡಿರುವ ಜಾಗದಲ್ಲಿ ನೀರು ನುಗ್ಗಿದೆ. ಮಳೆ ಹಾನಿ ಪ್ರದೇಶಕ್ಕೆ ನಾನು ಮುಖ್ಯಮಂತ್ರಿಗಳು ಭೇಟಿ ನೀಡಿ ಪರಿಶೀಲನೆ ಮಾಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಕೆ…

Read More

Insult To The National Flag | ರಾಷ್ಟ್ರ ಧ್ವಜಕ್ಕೆ ಅಪಮಾನ ; ಕಂಡು ಕಾಣದಂತಿರುವ ಮಧುಗಿರಿ ಅಧಿಕಾರಿಗಳು

ತುಮಕೂರು | ರಾಷ್ಟ್ರಧ್ವಜಕ್ಕೆ ಅವಮಾನ (Insult To The National Flag) ಮಾಡಿರುವಂತಹ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ (Madhugiri) ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಸಮೀಪ ಮೇ 19 ಸೋಮವಾರ ಬೆಳಗ್ಗೆ ಕಂಡುಬಂದಿದೆ. ಮಧುಗಿರಿ ಪಟ್ಟಣ ಏಕಶಿಲಾ ಬೆಟ್ಟಕ್ಕೆ ಪ್ರಸಿದ್ಧಿಯನ್ನು ಪಡೆದಿದ್ದು ಪ್ರತಿನಿತ್ಯ ನೂರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಇದಕ್ಕೆ ಹೊಂದಿಕೊಂಡಂತೆ ಕಬ್ಬಿಣದ ಸರಳುಗಳು ಇರುವ ಕಾಂಪೌಂಡಿಗೆ ಕಳೆದ ಕೆಲವು ದಿನಗಳ ಹಿಂದೆ ತ್ರಿವರ್ಣ ಧ್ವಜನ್ನು (National Flag) ನೇತು ಹಾಕಿ ಹೋಗಿದ್ದಾರೆ. ಪ್ರತಿನಿತ್ಯ ಈ…

Read More

Deadly Accident | ಕರ್ನೂಲ್ ನ ಡೆಡ್ಲಿ ಆಕ್ಸಿಡೆಂಟ್ ನಲ್ಲಿ ಕೊನೆಯುಸಿರೆಳೆದ ತುಮಕೂರಿನ ಮೂವರು

ಆಂದ್ರಪ್ರದೇಶ | ಕರ್ನೂಲಿನಲ್ಲಿ (Kurnool) ನಡೆದ ಅಪಘಾತದಲ್ಲಿ (Deadly Accident) ತುಮಕೂರು ಜಿಲ್ಲೆ (Tumkur District) ಚಿ ನಾ ಹಳ್ಳಿ ತಾಲೂಕಿನ ಮಾಜಿ ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಕೆಂಕೆರೆಯ  ನವೀನ್, ಪ್ರಥಮ ದರ್ಜೆ ಗುತ್ತಿಗೆದಾರ ಸಂತೋಷ್  ಕುಮಾರ್ ಮತ್ತು ಕೆಂಕೆರೆಯವರೇ ಆದ ಲೋಕೇಶ್ (ಕಾಮಶೆಟ್ಟಿ) ಸಾವನ್ನಪ್ಪಿದ್ದಾರೆ. ಭಾನುವಾರ ಮೇ 18ರಂದು ಸಂತೋಷ್ ಅವರ ಹುಟ್ಟುಹಬ್ಬ ಹಿನ್ನಲೆ  ಮಂತ್ರಾಲಯಕ್ಕೆ ತೆರಳಿದ ಇವರು, ಅಲ್ಲಿಂದ ಭಾನುವಾರ ಬೆಳಗ್ಗೆ ಶ್ರೀಶೈಲಕ್ಕೆ ಹೋಗಿ ನಂತರ ಮಹಾನಂದಿ ದರ್ಶನ ಮಾಡಿ ವಾಪಸ್ಸು ಬರುವಾಗ ಆಂಧ್ರದ…

Read More

Tumakuru | ಸಿದ್ದರಾಮಯ್ಯ ವಿರುದ್ಧ ಕೆಂಡ ಕಾರಿದ ಶಾಸಕ ಎಂ ಟಿ ಕೃಷ್ಣಪ್ಪ

ತುಮಕೂರು | ಆಪರೇಷನ್ ಸಿಂಧೂರ್ (Operation Sindoor) ಯಶಸ್ಸನ್ನು ಪ್ರಧಾನಿ ನರೇಂದ್ರ ಮೋದಿಗೆ ನೀಡದೆ ಸೈನಿಕರಿಗೆ ನೀಡಬೇಕು ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ (Siddaramaiah) ಹೇಳಿಕೆಗೆ ತುರುವೇಕೆರೆ ಶಾಸಕ ಎಂ ಟಿ ಕೃಷ್ಣಪ್ಪ (MT Krishnappa) ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ತುರುವೇಕೆರೆ ಪಟ್ಟಣದಲ್ಲಿ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಾಕಿಸ್ತಾನದೊಂದಿಗೆ ಯುದ್ಧ ನಡೆಸುವ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಕ್ಯಾಬಿನೆಟ್. ಇವರಿಗೆ ಸಂಘರ್ಷದ ಗೆಲುವಿನ ಕ್ರೆಡಿಟ್ ಕೊಡಬೇಕು ಎಂದು ಹೇಳಿದರು. ಕಾಂಗ್ರೆಸ್…

Read More

Tumkur | ಪರಮೇಶ್ವರ್ ಆ ನಿರ್ಧಾರ ಬೆಂಬಲಿಸಿದ ಶಾಸಕ ಜ್ಯೋತಿ ಗಣೇಶ್..?

ತುಮಕೂರು | ನಗರದ (Tumkur) ಕೆಲ ಬೀದಿಗಳಲ್ಲಿ ಎಲ್ಲೆಂದರಲ್ಲಿ ಕಸ ಬಿದ್ದಿರುತ್ತದೆ ಎಂದು ಬೇಸರ ವ್ಯಕ್ತಪಡಿಸಿದ ಡಾ: ಜಿ.ಪರಮೇಶ್ವರ್ (Dr. G. Parameshwar), ನಗರ ಪಾಲಿಕೆಗೆ ಬೇಕಿರುವ ಪೌರ ಕಾರ್ಮಿಕರನ್ನು, ವಾಹನಗಳನ್ನು ನೀಡಿದ್ದೇವೆ. ಆದರೆ ನಗರದ ಪ್ರಮುಖ ಬೀದಿಗಳಲ್ಲಿ ಕಸ ಹಾಗೇ ಇದೆ. ಸ್ವಚ್ಛತೆ ಮಾಡುತ್ತಿಲ್ಲ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು. ಇನ್ನು ಮುಂದೆ ನಗರದಲ್ಲಿ ಸ್ವಚ್ಛತೆಯನ್ನು ನಿರ್ಲಕ್ಷಿಸಕೂಡದು. ನಿರ್ಲಕ್ಷ್ಯ ತೋರುವ  ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಎಲ್ಲರೂ ಸೇರಿ ಕ್ಲೀನ್‌ಸಿಟಿಯನ್ನಾಗಿ (Clean City) ನಿರ್ಮಿಸಲು…

Read More

Tumkur | ತುಮಕೂರಿನ 14 ಗ್ರಾಮ ಪಂಚಾಯಿತಿಗಳಿಗೆ ಬಿಗ್ ಶಾಕ್

ತುಮಕೂರು : ರಾಜಧಾನಿ ಬೆಂಗಳೂರಿಗೆ ಸಮೀಪವಿರುವ ತುಮಕೂರು (Tumkur) ಮಹಾನಗರ ಅತ್ಯಂತ ವೇಗವಾಗಿ ಬೆಳೆಯುತ್ತಿರುವ, ಅಭಿವೃದ್ಧಿ ಹೊಂದುತ್ತಿರುವ ನಗರ. ಇತ್ತೀಚಿಗಷ್ಟೇ ಜಿಲ್ಲಾಉಸ್ತುವಾರಿ ಸಚಿವ ಡಾ. ಜಿ ಪರಮೇಶ್ವರ್ (Dr. G Parameshwar) ಈಗ ಇರುವಂತಹ ಮಹಾನಗರ ಪಾಲಿಕೆಯ 35 ವಾರ್ಡ್ಗಳನ್ನು ವಿಸ್ತರಣೆ ಮಾಡುವ ಸೂಚನೆ ನೀಡಿದ್ದರು. ಅದರ ಮುಂದಿನ ಹಂತ ಎನ್ನುವಂತೆ ಮತ್ತೊಂದು ವಿಚಾರವನ್ನು ಇದೀಗ ಬಹಿರಂಗಪಡಿಸಿದ್ದಾರೆ. ತುಮಕೂರು ನಗರದ ವಿಸ್ತರಣೆಯಾಗಬೇಕು. ಈ ನಿಟ್ಟಿನಲ್ಲಿ 14 ಗ್ರಾಮ ಪಂಚಾಯತಿಗಳನ್ನು ತುಮಕೂರು ನಗರಕ್ಕೆ ವಿಲೀನ ಮಾಡಿಕೊಳ್ಳಲು ಯೋಜನೆ ರೂಪಿಸಲಾಗಿದೆ…

Read More