Darshan Case | ದರ್ಶನ್ ಗೆ ಜಾಮೀನು ; ನಾನು ಕಳ್ ನನ್ ಮಕ್ಕಳ ಬಗ್ಗೆ ಮಾತನಾಡಲ್ಲ – ಪ್ರಕಾಶ್ ರಾಜ್

ಮೈಸೂರು | ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ ನಟ ದರ್ಶನ್ (Darshan Case) ಹಾಗೂ ಪವಿತ್ರ ಗೌಡ ಸೇರಿ 7 ಮಂದಿ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದು ಅವರ ಅಭಿಮಾನಿಗಳು ಸೇರಿದಂತೆ ಕರ್ನಾಟಕದ ಸಾಕಷ್ಟು ಜನರಿಗೆ ಸಂತಸವನ್ನು ತಂದಿದೆ. ಆದರೆ ನಟ ಪ್ರಕಾಶ್ ರಾಜ್ ಮಾತ್ರ ಈ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಿದ್ದ ನಟ ಪ್ರಕಾಶ್ ರಾಜ್ ಮೈಸೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ … Continue reading Darshan Case | ದರ್ಶನ್ ಗೆ ಜಾಮೀನು ; ನಾನು ಕಳ್ ನನ್ ಮಕ್ಕಳ ಬಗ್ಗೆ ಮಾತನಾಡಲ್ಲ – ಪ್ರಕಾಶ್ ರಾಜ್