Hemavathi Link Canal | ಸೆಕ್ಷನ್ 144 ಹಾಕಿದ್ರೆ ಕಚ್ಚೇನು ಕಟ್ಟಲ್ಲ ನಮ್ಮ ಹೋರಾಟ ಮಾಡಿಯೇ ಮಾಡುತ್ತೇವೆ

ತುಮಕೂರು | ಹೇಮಾವತಿ ಲಿಂಕ್ ಕೆನಾಲ್ (Hemavathi Link Canal) ಯೋಜನೆಗೆ ಸಂಬಂಧಿಸಿದಂತೆ ತುಮಕೂರಿನಲ್ಲಿ ರಾಜಕೀಯ ಮತ್ತು ರೈತ ಸಂಘಟನೆಗಳ ಚಟುವಟಿಕೆ ಗರಿಷ್ಠ ಮಟ್ಟ ತಲುಪಿದೆ. ಈ ಯೋಜನೆ ವಿರೋಧಿಸಿ ನಾಳೆ ಬಿಜೆಪಿ ಹಾಗೂ ವಿವಿಧ ರೈತ ಪರ ಸಂಘಟನೆಗಳು ಗುಬ್ಬಿ ತಾಲೂಕಿನಲ್ಲಿ ಭಾರೀ ಪ್ರತಿಭಟನೆ ನಡೆಸಲು ಸಜ್ಜಾಗಿವೆ. ಇದನ್ನು ಓದಿ : Chand Symbol Sheep | ಏಳು ತಿಂಗಳ ಈ ಕುರಿಗೆ 3.50 ಲಕ್ಷ ಅಂತೆ..! ಬಿಜೆಪಿ ಶಾಸಕ ಸುರೇಶ್ ಗೌಡ ಅವರು ಈ…

Read More

Cauvery Aarti | ದೇವರು, ಧರ್ಮ ಬಿಜೆಪಿಯವರ ಆಸ್ತಿಯೇ..? : ಡಿ ಕೆ. ಶಿವಕುಮಾರ್ ವಾಗ್ದಾಳಿ

ಬೆಂಗಳೂರು | ದೇವರು ಮತ್ತು ಧರ್ಮ ಬಿಜೆಪಿಯವರ ವ್ಯಕ್ತಿಗತ ಆಸ್ತಿಯೇ..? ಪೂಜಾ ಕಾರ್ಯಗಳನ್ನು ನಡೆಸಲು ಬಿಜೆಪಿ ಮಾತ್ರ ಹಕ್ಕುದಾರರೇ..? ನೀರಿಗೆ, ಗಾಳಿಗೆ, ಬೆಳಕಿಗೆ ಜಾತಿಯಿದೆಯೇ.? ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನಾವು ಕೆಆರ್‌ಎಸ್ ಬಳಿ ಕಾವೇರಿ ಆರತಿ (Cauvery Aarti) ಕಾರ್ಯಕ್ರಮ ಆಯೋಜಿಸಲು ಮುಂದಾಗಿದ್ದೇವೆ. ಇದರ ಪೂರ್ವಭಾವಿಯಾಗಿ ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಕಾರ್ಯಕ್ರಮ ನಡೆಸಲಾಯಿತು. ಅದರಲ್ಲಿ ಸುಮಾರು 25,000 ಜನರು ಭಾಗವಹಿಸಿದ್ದರು. ಈ ಕಾರ್ಯಕ್ರಮದ ಯಶಸ್ಸು…

Read More