Actor Darshan | ರೇಣುಕಾಸ್ವಾಮಿ ಕೊಲೆ ಪ್ರಕರಣ : ನ್ಯಾಯಾಲಯದಲ್ಲಿ ನಡೆದಿದ್ದೇನು..?

ಬೆಂಗಳೂರು | ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ತನಿಖೆ ಮುಂದುವರೆದಿರುವ ವೇಳೆ ನಟ ದರ್ಶನ್‌ (Actor Darshan) ಸೇರಿದಂತೆ ಎಲ್ಲಾ ಆರೋಪಿಗಳ ಪರ ವಕೀಲರಿಗೆ ಹೆಚ್ಚುವರಿ ಆರೋಪಪಟ್ಟಿಯ ಪ್ರತಿಯನ್ನು ನೀಡಲು ಪ್ರಾಸಿಕ್ಯೂಷನ್‌ಗೆ ಬೆಂಗಳೂರು ಸತ್ರ ನ್ಯಾಯಾಲಯ ಮಂಗಳವಾರ ನಿರ್ದೇಶನ ನೀಡಿದೆ. ಪ್ರಕರಣದ ವಿಚಾರಣೆಯನ್ನು 57ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜೈಶಂಕರ್‌ ಅವರು ನಡೆಸಿದರು. ತನಿಖೆ ವೇಳೆ ಜಪ್ತಿ ಮಾಡಿರುವ ₹34 ಲಕ್ಷ ಬಿಡುಗಡೆಗೆ ನಟ ದರ್ಶನ್ (Actor…

Read More