
Coastal Karnataka | ಮುಂಗಾರು ಮಳೆಯ ಆರ್ಭಟಕ್ಕೆ ನಡುಗಿದ ಕರಾವಳಿ ಕರ್ನಾಟಕ
ದಕ್ಷಿಣ ಕನ್ನಡ | ಕರ್ನಾಟಕದಲ್ಲಿ ಮುಂಗಾರು ಮಳೆ ನಿರೀಕ್ಷೆಗೂ ಮೊದಲು ಪ್ರವೇಶಿಸಿದ್ದು, ಶುರುವಾಗಿನೇ ಭಾರೀ ಅವಾಂತರಗಳಿಗೆ ಕಾರಣವಾಗುತ್ತಿದೆ. ಕರಾವಳಿ (Coastal Karnataka) ಭಾಗಗಳಲ್ಲಿ ನಿರಂತರ ಮಳೆಯಿಂದಾಗಿ ದೈನಂದಿನ ಜೀವನ ಅಸ್ತವ್ಯಸ್ತವಾಗಿದೆ. (Coastal Karnataka) ಪುತ್ತೂರಿನಲ್ಲಿ ಮರ ಬಿದ್ದು ಕಾರು ನಜ್ಜುಗುಜ್ಜು ದಕ್ಷಿಣ ಕನ್ನಡ ಜಿಲ್ಲೆಯ (Coastal Karnataka) ಪುತ್ತೂರು ತಾಲೂಕಿನ ಕಡಬದಲ್ಲಿ, ಭಾರೀ ಗಾಳಿ ಮಳೆಗೆ ಬೃಹತ್ ಮರ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಸಂಪೂರ್ಣ ನಾಶವಾಗಿದೆ. ಘಟನೆಯ ವೇಳೆ ಕಾರಿನೊಳಗೆ ಇಬ್ಬರು ಮಕ್ಕಳೊಡನೆ…