
Abdul Rahiman Murder | ಅಬ್ದುಲ್ ರಹಿಮಾನ್ ಹತ್ಯೆ ಮಾಡಿದವರ ವಿರುದ್ಧ ಮುಲಾಜಿಲ್ಲದೆ ಕ್ರಮ
ಶಿವಮೊಗ್ಗ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಅನೇಕ ಹತ್ಯೆಗಳ (Abdul Rahiman Murder) ವಿಚಾರದಲ್ಲಿ ಸರ್ಕಾರ ಯಾವುದೇ ಜಾತಿ ಅಥವಾ ಧರ್ಮವನ್ನೂ ನೋಡದೆ ನಿಸ್ಪಕ್ಷಪಾತ ತನಿಖೆ ನಡೆಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ. ಭಯ ಹುಟ್ಟಿಸಿದ ಅಬ್ದುಲ್ ರಹಿಮಾನ್ ಹತ್ಯೆ (Abdul Rahiman Murder) ಬಂಟ್ವಾಳ ತಾಲ್ಲೂಕಿನ ಕೊಳತ್ತ ಮಜಲು ಗ್ರಾಮದಲ್ಲಿ ಅಬ್ದುಲ್ ರಹಿಮಾನ್ ಹತ್ಯೆ (Abdul Rahiman Murder) ಪ್ರಕರಣ ಸಂಬಂಧ ಮಾಧ್ಯಮದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವ ದಿನೇಶ್…