
Tumakuru | ಸಿದ್ದರಾಮಯ್ಯ ವಿರುದ್ಧ ಕೆಂಡ ಕಾರಿದ ಶಾಸಕ ಎಂ ಟಿ ಕೃಷ್ಣಪ್ಪ
ತುಮಕೂರು | ಆಪರೇಷನ್ ಸಿಂಧೂರ್ (Operation Sindoor) ಯಶಸ್ಸನ್ನು ಪ್ರಧಾನಿ ನರೇಂದ್ರ ಮೋದಿಗೆ ನೀಡದೆ ಸೈನಿಕರಿಗೆ ನೀಡಬೇಕು ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ (Siddaramaiah) ಹೇಳಿಕೆಗೆ ತುರುವೇಕೆರೆ ಶಾಸಕ ಎಂ ಟಿ ಕೃಷ್ಣಪ್ಪ (MT Krishnappa) ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ತುರುವೇಕೆರೆ ಪಟ್ಟಣದಲ್ಲಿ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಾಕಿಸ್ತಾನದೊಂದಿಗೆ ಯುದ್ಧ ನಡೆಸುವ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಕ್ಯಾಬಿನೆಟ್. ಇವರಿಗೆ ಸಂಘರ್ಷದ ಗೆಲುವಿನ ಕ್ರೆಡಿಟ್ ಕೊಡಬೇಕು ಎಂದು ಹೇಳಿದರು. ಕಾಂಗ್ರೆಸ್…