Elephants of Karnataka | ಆಂದ್ರಪ್ರದೇಶಕ್ಕೆ ಹೊರಟ ಕರ್ನಾಟಕದ ಹೆಮ್ಮೆಯ 6 ಕುಮ್ಕಿ ಆನೆಗಳು..!

ಬೆಂಗಳೂರು | ರಾಜ್ಯದಲ್ಲಿ 6395 ಆನೆಗಳು (Elephants of Karnataka) ಇದ್ದು, ಇಡೀ ದೇಶದಲ್ಲೇ ಅತಿ ಹೆಚ್ಚು ಆನೆ ಸಂಪತ್ತನ್ನು ಹೊಂದಿರುವ ರಾಜ್ಯ ಕರ್ನಾಟಕವಾಗಿದೆ. ಈ ಆನೆಗಳನ್ನು (Kumki Elephant) ಸಂರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಹೇಳಿದ್ದಾರೆ. ಇಂದು ಆಂಧ್ರಪ್ರದೇಶ ಸರ್ಕಾರಕ್ಕೆ ಆರು ಕುಮ್ಕಿ ಆನೆಗಳನ್ನು (Elephants of Karnataka) ಹಸ್ತಾಂತರಿಸುವ ಸಮಾರಂಭದಲ್ಲಿ ಮಾತನಾಡಿ, ಮಾನವ-ಆನೆ ಸಂಘರ್ಷ ತಡೆಗಟ್ಟಲು ಪಕ್ಕದ ರಾಜ್ಯಗಳ ಸಹಕಾರ ಅತ್ಯವಶ್ಯಕ. ಇತ್ತೀಚಿನ ದಿನಗಳಲ್ಲಿ ಮಾನವ-ಆನೆ ಸಂಘರ್ಷದ…

Read More

Tumakuru | ಸಿದ್ದರಾಮಯ್ಯ ವಿರುದ್ಧ ಕೆಂಡ ಕಾರಿದ ಶಾಸಕ ಎಂ ಟಿ ಕೃಷ್ಣಪ್ಪ

ತುಮಕೂರು | ಆಪರೇಷನ್ ಸಿಂಧೂರ್ (Operation Sindoor) ಯಶಸ್ಸನ್ನು ಪ್ರಧಾನಿ ನರೇಂದ್ರ ಮೋದಿಗೆ ನೀಡದೆ ಸೈನಿಕರಿಗೆ ನೀಡಬೇಕು ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ (Siddaramaiah) ಹೇಳಿಕೆಗೆ ತುರುವೇಕೆರೆ ಶಾಸಕ ಎಂ ಟಿ ಕೃಷ್ಣಪ್ಪ (MT Krishnappa) ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ತುರುವೇಕೆರೆ ಪಟ್ಟಣದಲ್ಲಿ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಾಕಿಸ್ತಾನದೊಂದಿಗೆ ಯುದ್ಧ ನಡೆಸುವ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಕ್ಯಾಬಿನೆಟ್. ಇವರಿಗೆ ಸಂಘರ್ಷದ ಗೆಲುವಿನ ಕ್ರೆಡಿಟ್ ಕೊಡಬೇಕು ಎಂದು ಹೇಳಿದರು. ಕಾಂಗ್ರೆಸ್…

Read More