
Tumkur Breaking | ಡಾ. ಜಿ ಪರಮೇಶ್ವರ್ ಗೆ ಬೆಳ್ಳಂ ಬೆಳಗ್ಗೆ ಶಾಕ್ ಕೊಟ್ಟ ಇಡಿ
ತುಮಕೂರು | ಗೃಹ ಸಚಿವ, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ ಪರಮೇಶ್ವರ್ (Dr. G Parameshwar) ಒಡೆತನದ ತುಮಕೂರಿನ (Tumkur Breaking) ಸಂಸ್ಥೆಗಳು ಸೇರಿದಂತೆ ಪ್ರತಿಷ್ಠಿತ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ (Siddhartha Educational Institutions) ಮೇಲೆ ಬುಧವಾರ ಬೆಳ್ಳಂ ಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತುಮಕೂರಿನಲ್ಲಿರುವ ಸಿದ್ದಾರ್ಥ ವೈದ್ಯಕೀಯ ಮಹಾವಿದ್ಯಾಲಯ, ಕುಣಿಗಲ್ ಮುಖ್ಯ ರಸ್ತೆಯಲ್ಲಿರುವ ಶ್ರೀ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜು, ಬೆಂಗಳೂರು ರಸ್ತೆಯ ಮಂಚಕಲ್ ಕುಪ್ಪೆ ಬಳಿ ಇರುವ ಎಸ್ ಎಸ್ ಐ…