Government Bus | ಅವೈಜ್ಞಾನಿಕ ಸೇತುವೆ ಕಾಮಗಾರಿ ಎಫೆಕ್ಟ್ : ಮಣ್ಣಿನಲ್ಲಿ ಹೂತು ಬಸ್ ಪರದಾಟ

ತುಮಕೂರು | ಜಿಲ್ಲೆಯ ಶಿರಾ ತಾಲ್ಲೂಕಿನ ಹುಲಿಕುಂಟೆ ಹೋಬಳಿಯ ಕೆಕೆ ಪಾಳ್ಯ ಮತ್ತು ಬಸವನಹಳ್ಳಿ ನಡುವಿನ ತಾತ್ಕಾಲಿಕ ಸೇತುವೆ (Temporary Bridge) ಬಳಿ ಮಾರ್ಗದೋಷದಿಂದ ಸರ್ಕಾರಿ ಬಸ್ (Government Bus) ಮಣ್ಣಿನಲ್ಲಿ ಸಿಕ್ಕಿ, ಸುಮಾರು 3 ಗಂಟೆಗಳ ಕಾಲ ಪರದಾಡಿದ ಘಟನೆ ವರದಿಯಾಗಿದೆ. ಬಸ್‌ನಲ್ಲಿ ಸುಮಾರು 25 ಪ್ರಯಾಣಿಕರು (Passengers) ಇದ್ದರು. ಮಳೆಗಾಲದ ಹಿನ್ನೆಲೆಯಲ್ಲೂ ಸೂಕ್ತ ತಂತ್ರಜ್ಞಾನ ಅನುಸರಿಸದೆ ನಿರ್ಮಿಸಲಾದ ತಾತ್ಕಾಲಿಕ ರಸ್ತೆಯು ಈ ಅವಘಡಕ್ಕೆ ಕಾರಣವಾಗಿದೆ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಸ್ಥರ ಪ್ರಕಾರ,…

Read More

Amrutur Police Station | ಲವ್, ಸೆಕ್ಸ್, ದೋಖಾ ಪ್ರಕರಣ : ಮಹಿಳಾ ಪೇದೆಗೆ ಪುರುಷ ಪೇದೆಯಿಂದ ಮೋಸ

ತುಮಕೂರು | ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಅಮೃತೂರು ಪೊಲೀಸ್ ಠಾಣೆಯಲ್ಲಿ (Amrutur Police Station) ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಕಾನ್ಸ್ಟೇಬಲ್ (Female Constable) ಮತ್ತು ಪುರುಷ ಪೇದೆಯ (Male Constable) ನಡುವಿನ ಸಂಬಂಧ ವಿವಾದಾತ್ಮಕ ತಿರುವು ಪಡೆದಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಮನಾಪುರ ಗ್ರಾಮದ ನಿವಾಸಿ ಭಗವಂತರಾಯ ಬಿರಾದಾರ (Bhagwantraya Biradar) ಎಂಬ ಪೇದೆ, ಮಹಿಳಾ ಕಾನ್ಸ್ಟೇಬಲ್‌ಗೆ ಮದುವೆಯಾಗುವುದಾಗಿ ಭರವಸೆ ನೀಡಿದ್ದನು. 2023ರ ಫೆಬ್ರವರಿ 14ರಂದು ಮಹಿಳಾ ವಸತಿ ಗೃಹದಲ್ಲಿ ಸಾಯಿಬಾಬಾ ದೇವರ…

Read More

Department of Horticulture | ರೈತರಿಗೆ ಶೇ.25 ರಿಂದ 50ರಷ್ಟು ಸಹಾಯಧನ ಸಿಗುತ್ತೆ ಬೇಗ ಅರ್ಜಿ ಹಾಕಿ

ತುಮಕೂರು | ತೋಟಗಾರಿಕೆ ಇಲಾಖೆಯು (Department of Horticulture) 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಸೌಲಭ್ಯಕ್ಕಾಗಿ ತೋಟಗಾರಿಕಾ ರೈತರು ಹಾಗೂ ಉದ್ದಿಮೆದಾರರಿಂದ (Entrepreneurs) ಅರ್ಜಿ ಆಹ್ವಾನಿಸಿದೆ. ಸ್ಟ್ರಾಬೆರಿ, ಬಾಳೆ (Banana), ಮಾವು, ಪಪ್ಪಾಯ ಹಾಗೂ ದಾಳಿಂಬೆ ಹಣ್ಣಿನ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಡ್ರ‍್ಯಾಗನ್, ಬೆಣ್ಣೆಹಣ್ಣು, ಹಲಸು, ಹುಣಸೆ ಹಣ್ಣಿನಂತಹ ಅಪ್ರಧಾನ ಹಣ್ಣಿನ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಸುಗಂದರಾಜ, ಚೆಂಡುಹೂ, ಸೇವಂತಿಗೆ ಹಾಗೂ ಇತರೆ ಬಿಡಿ ಹೂವಿನ ಬೆಳೆಗಳ ಹೊಸ ಪ್ರದೇಶ…

Read More

Fertilizer Use | ರೈತರು ಸಂಯುಕ್ತ ರಸಗೊಬ್ಬರಗಳನ್ನು ಬಳಸಲು ಕೃಷಿ ಇಲಾಖೆ ಸಲಹೆ

ತುಮಕೂರು | ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ 17 ಪೋಷಕಾಂಶಗಳ ಅಗತ್ಯವಿರುತ್ತದೆ. ಇವುಗಳಲ್ಲಿ ಸ್ವಾಭಾವಿಕವಾಗಿ ದೊರೆಯುವ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ (Fertilizer Use) ಲಭ್ಯವಾಗುತ್ತದೆ. ಸಸ್ಯಗಳಿಗೆ ಪ್ರಧಾನ ಪೋಷಕಾಂಶಗಳಾದ ಸಾರಜನಕ, ರಂಜಕ, ಪೋಟ್ಯಾಷ್ ಹೆಚ್ಚಿನ ಪ್ರಮಾಣದಲ್ಲಿ ಹಾಗೂ ಲಘು ಪೋಷಕಾಂಶಗಳಾದ (Fertilizer Use) ಕಾಲ್ಸಿಯಂ, ಮೆಗ್ನಿಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ, ಮ್ಯಾಂಗನೀಸ್, ಮಾಲಿಬ್ಡಿನಂ, ಕ್ಲೋರಿನ್ ಮತ್ತು ನಿಕಲ್ ಕಡಿಮೆ ಪ್ರಮಾಣದಲ್ಲಿ ಅಗತ್ಯವಿರುತ್ತದೆ. ಇವುಗಳಲ್ಲಿ ಯಾವುದೇ ಒಂದು…

Read More

Tumkur Metro | ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಗೌಡ ಕೆಂಡ

ತುಮಕೂರು | ಬಿಜೆಪಿ ಸಂಸದ ತೇಜಸ್ವಿ ಸೂರ್ಯ (MP Tejaswi Surya) ವಿರುದ್ಧ ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡ (MLA Suresh Gowda) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತುಮಕೂರಿಗೆ ಮೆಟ್ರೋ (Tumkur Metro) ತರುವ ವಿಚಾರಕ್ಕೆ ಸಂಬಂಧಪಟ್ಟಂತೆ ಸಂಸದ ತೇಜಸ್ವಿ ಸೂರ್ಯ ವಿರೋಧ ವ್ಯಕ್ತಪಡಿಸಿದ್ದಾರೆ ಎಂಬ ಹೇಳಿಕೆಗೆ ತುಮಕೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮೆಟ್ರೋ ಗೆ ವಿರೋಧ ಮಾಡಿರುವುದು ಅವರವರ ಅಭಿಪ್ರಾಯ, ಆದರೆ ಇದು ಇನ್ನೂ ಆರಂಭವೇ ಆಗಿಲ್ಲ ಹೀಗಾಗಿ ವಿರೋಧ ಮಾಡುತ್ತಿರುವುದು ಸರಿಯಲ್ಲ ಎಂದರು….

Read More

Insult To The National Flag | ರಾಷ್ಟ್ರ ಧ್ವಜಕ್ಕೆ ಅಪಮಾನ ; ಕಂಡು ಕಾಣದಂತಿರುವ ಮಧುಗಿರಿ ಅಧಿಕಾರಿಗಳು

ತುಮಕೂರು | ರಾಷ್ಟ್ರಧ್ವಜಕ್ಕೆ ಅವಮಾನ (Insult To The National Flag) ಮಾಡಿರುವಂತಹ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ (Madhugiri) ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಸಮೀಪ ಮೇ 19 ಸೋಮವಾರ ಬೆಳಗ್ಗೆ ಕಂಡುಬಂದಿದೆ. ಮಧುಗಿರಿ ಪಟ್ಟಣ ಏಕಶಿಲಾ ಬೆಟ್ಟಕ್ಕೆ ಪ್ರಸಿದ್ಧಿಯನ್ನು ಪಡೆದಿದ್ದು ಪ್ರತಿನಿತ್ಯ ನೂರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಇದಕ್ಕೆ ಹೊಂದಿಕೊಂಡಂತೆ ಕಬ್ಬಿಣದ ಸರಳುಗಳು ಇರುವ ಕಾಂಪೌಂಡಿಗೆ ಕಳೆದ ಕೆಲವು ದಿನಗಳ ಹಿಂದೆ ತ್ರಿವರ್ಣ ಧ್ವಜನ್ನು (National Flag) ನೇತು ಹಾಕಿ ಹೋಗಿದ್ದಾರೆ. ಪ್ರತಿನಿತ್ಯ ಈ…

Read More

Tumakuru | ಸಿದ್ದರಾಮಯ್ಯ ವಿರುದ್ಧ ಕೆಂಡ ಕಾರಿದ ಶಾಸಕ ಎಂ ಟಿ ಕೃಷ್ಣಪ್ಪ

ತುಮಕೂರು | ಆಪರೇಷನ್ ಸಿಂಧೂರ್ (Operation Sindoor) ಯಶಸ್ಸನ್ನು ಪ್ರಧಾನಿ ನರೇಂದ್ರ ಮೋದಿಗೆ ನೀಡದೆ ಸೈನಿಕರಿಗೆ ನೀಡಬೇಕು ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ (Siddaramaiah) ಹೇಳಿಕೆಗೆ ತುರುವೇಕೆರೆ ಶಾಸಕ ಎಂ ಟಿ ಕೃಷ್ಣಪ್ಪ (MT Krishnappa) ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ತುರುವೇಕೆರೆ ಪಟ್ಟಣದಲ್ಲಿ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಾಕಿಸ್ತಾನದೊಂದಿಗೆ ಯುದ್ಧ ನಡೆಸುವ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಕ್ಯಾಬಿನೆಟ್. ಇವರಿಗೆ ಸಂಘರ್ಷದ ಗೆಲುವಿನ ಕ್ರೆಡಿಟ್ ಕೊಡಬೇಕು ಎಂದು ಹೇಳಿದರು. ಕಾಂಗ್ರೆಸ್…

Read More

Tumkur | ಪರಮೇಶ್ವರ್ ಆ ನಿರ್ಧಾರ ಬೆಂಬಲಿಸಿದ ಶಾಸಕ ಜ್ಯೋತಿ ಗಣೇಶ್..?

ತುಮಕೂರು | ನಗರದ (Tumkur) ಕೆಲ ಬೀದಿಗಳಲ್ಲಿ ಎಲ್ಲೆಂದರಲ್ಲಿ ಕಸ ಬಿದ್ದಿರುತ್ತದೆ ಎಂದು ಬೇಸರ ವ್ಯಕ್ತಪಡಿಸಿದ ಡಾ: ಜಿ.ಪರಮೇಶ್ವರ್ (Dr. G. Parameshwar), ನಗರ ಪಾಲಿಕೆಗೆ ಬೇಕಿರುವ ಪೌರ ಕಾರ್ಮಿಕರನ್ನು, ವಾಹನಗಳನ್ನು ನೀಡಿದ್ದೇವೆ. ಆದರೆ ನಗರದ ಪ್ರಮುಖ ಬೀದಿಗಳಲ್ಲಿ ಕಸ ಹಾಗೇ ಇದೆ. ಸ್ವಚ್ಛತೆ ಮಾಡುತ್ತಿಲ್ಲ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು. ಇನ್ನು ಮುಂದೆ ನಗರದಲ್ಲಿ ಸ್ವಚ್ಛತೆಯನ್ನು ನಿರ್ಲಕ್ಷಿಸಕೂಡದು. ನಿರ್ಲಕ್ಷ್ಯ ತೋರುವ  ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಎಲ್ಲರೂ ಸೇರಿ ಕ್ಲೀನ್‌ಸಿಟಿಯನ್ನಾಗಿ (Clean City) ನಿರ್ಮಿಸಲು…

Read More

Tumkur | ತುಮಕೂರಿನ 14 ಗ್ರಾಮ ಪಂಚಾಯಿತಿಗಳಿಗೆ ಬಿಗ್ ಶಾಕ್

ತುಮಕೂರು : ರಾಜಧಾನಿ ಬೆಂಗಳೂರಿಗೆ ಸಮೀಪವಿರುವ ತುಮಕೂರು (Tumkur) ಮಹಾನಗರ ಅತ್ಯಂತ ವೇಗವಾಗಿ ಬೆಳೆಯುತ್ತಿರುವ, ಅಭಿವೃದ್ಧಿ ಹೊಂದುತ್ತಿರುವ ನಗರ. ಇತ್ತೀಚಿಗಷ್ಟೇ ಜಿಲ್ಲಾಉಸ್ತುವಾರಿ ಸಚಿವ ಡಾ. ಜಿ ಪರಮೇಶ್ವರ್ (Dr. G Parameshwar) ಈಗ ಇರುವಂತಹ ಮಹಾನಗರ ಪಾಲಿಕೆಯ 35 ವಾರ್ಡ್ಗಳನ್ನು ವಿಸ್ತರಣೆ ಮಾಡುವ ಸೂಚನೆ ನೀಡಿದ್ದರು. ಅದರ ಮುಂದಿನ ಹಂತ ಎನ್ನುವಂತೆ ಮತ್ತೊಂದು ವಿಚಾರವನ್ನು ಇದೀಗ ಬಹಿರಂಗಪಡಿಸಿದ್ದಾರೆ. ತುಮಕೂರು ನಗರದ ವಿಸ್ತರಣೆಯಾಗಬೇಕು. ಈ ನಿಟ್ಟಿನಲ್ಲಿ 14 ಗ್ರಾಮ ಪಂಚಾಯತಿಗಳನ್ನು ತುಮಕೂರು ನಗರಕ್ಕೆ ವಿಲೀನ ಮಾಡಿಕೊಳ್ಳಲು ಯೋಜನೆ ರೂಪಿಸಲಾಗಿದೆ…

Read More