Covid 19 Increase | ಕೋವಿಡ್ ಹೆಚ್ಚಳ : ದೊಡ್ಡ ಘೋಷಣೆ ಮಾಡಿದ ದಿನೇಶ್ ಗುಂಡೂರಾವ್

ಬೆಂಗಳೂರು | ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು (Covid 19 Increase) ತೀರಾ ನಿಧಾನವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಅವರು ಪ್ರಮುಖ ಘೋಷಣೆ ಮಾಡಿದ್ದಾರೆ ಇನ್ನು ಮುಂದೆ ಕೋವಿಡ್ ತಪಾಸಣೆ (Covid 19 Increase) ಎಲ್ಲರಿಗೂ ಮಾಡಲಾಗುವುದಿಲ್ಲ, ಸೋಂಕಿನ ಲಕ್ಷಣಗಳಿರುವವರಿಗೆ ಮಾತ್ರ ಟೆಸ್ಟ್ ಮಾಡಲಾಗುತ್ತದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ಸೋಮವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕೋವಿಡ್ (Covid 19 Increase) ನಿಯಂತ್ರಣಕ್ಕೆ ಪ್ರಮುಖ…

Read More